September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣ ಗಡಾಯಿಕಲ್ಲಿಗೆ ಹೋದ ಪ್ರವಾಸಿಗ ಓವ೯ನ ಕಾಲು ಟ್ವಿಸ್ಟ್(ಉಳುಕಿ) ಆಗಿ ಕೆಳಗಿಳಿಯಲು ಸಾಧ್ಯವಾಗದೆ ಅಲ್ಲೇ ಬಾಕಿಯಾದ ಘಟನೆ ಇಂದು(ಜೂ.4) ಮಧ್ಯಾಹ್ನ ನಡೆದಿದೆ.

ಕರಾಯ ಪರಿಸರದ ಇಬ್ಬರು ಮಹಿಳೆಯರು ಸಹಿತ ಇಬ್ಬರು ಯುವಕರು ಇಂದು ಬೆಳಿಗ್ಗೆ ಗಡಾಯಿಕಲ್ಲಿಗೆ ಹೋಗಿದ್ದರು. ಗಡಾಯಿಕಲ್ಲಿನ ಮೆಟ್ಟಿಲು ಹತ್ತಿ ಮೇಲೆರಿದ ಬಳಿಕ ಒಬ್ಬ ಯುವಕನ ಕಾಲು ಟ್ವಿಸ್ಟ್ ಆಗಿದ್ದು, ಗಡಾಯಿಕಲ್ಲಿನ ಮೇಲಿಂದ ಆತನಿಗೆ ಕೆಳಗೆ ಇಳಿದು ಬರಲು ಸಾಧ್ಯವಾಗಿಲ್ಲ. ಬೇರೆ ದಾರಿ ಕಾಣದೆ ಈಗ ಬೆಳ್ತಂಗಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ, ಗಡಾಯಿಕಲ್ಲಿಗೆ ಹತ್ತಿ ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾಗಿದ್ದಾರೆ.

Related posts

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಸಿಇಟಿ ಇಂಜಿನಿಯರಿಂಗ್ ಪರೀಕ್ಷಾ ಫಲಿತಾಂಶ : ಧರ್ಮಸ್ಥಳದ ಸೃಜನ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya
error: Content is protected !!