ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

ರಾಜಕೀಯ ಏರಿಳಿತಗಳ ನಡುವೆಯೂ ಸದಾ ಕಾಂಗ್ರೇಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಮ್ಮ ನಾಯಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು ಸಂತೋಷ ತಂದಿದೆ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ನಗರ ಸಮಿತಿ ಅಧ್ಯಕ್ಷ ಕೆ.ಸತೀಶ್ ಕಾಶಿಪಟ್ಣ ಸಂತಸ ವ್ಯಕ್ತಪಡಿಸಿದರು.

ಸಂಘಟನಾ ಶಕ್ತಿ, ದೃಢ ನಿರ್ಧಾರದಿಂದ ಪಕ್ಷವನ್ನು ಕಟ್ಟಿ ಶಾಸಕರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಇದೀಗ ಮುಖ್ಯಮಂತ್ರಿಯಾಗಿದ್ದಾರೆ.ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ನೀಡಲಿದ್ದಾರೆ. ವಿಶೇಷವಾಗಿ ಬೆಳ್ತಂಗಡಿಗೆ ಹೆಚ್ಚಿನ ಪ್ರಮಾಣದ ಸಹಕಾರ ನೀಡುತ್ತಾರೆಂಬ ಭರವಸೆ ನಮ್ಮಲ್ಲಿದೆ ಎಂದರು.

Related posts

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya
error: Content is protected !!