July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

ನಿಷ್ಠೆ, ಶ್ರಮ, ಬದ್ಧತೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಕಟ್ಟುವಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರಯಾಣಿಸಿ ಪಕ್ಷವನ್ನು ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಅವರು ಶ್ರಮಿಸಿದ್ದು ಅರ್ಹವಾಗಿ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ,ದ‌ಕ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹರೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಎಂಟು ಭಾರಿ ಶಾಸಕರಾಗಿ, ಆರು ವರ್ಷ ರಾಜ್ಯಾದ್ಯಕ್ಷರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಹೈಕಮಾಂಡ್, ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರರಾಗಿ, ಇದೀಗ ತನ್ನ ಪರಿಶ್ರಮಕ್ಕೆ ಅರ್ಹವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

Related posts

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya
error: Content is protected !!