July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಸಸ್ಯಗಾರ ಕಛೇರಿಯಲ್ಲಿ ಉತ್ತಮ ಗುಣಮಟ್ಟ ಸಸಿಗಳು ವಿತರಣೆಗೆ ಸಿದ್ಧಗೊಂಡಿದೆ.

ಅಡಿಕೆ ಸಸಿಗಳಾದ ಮಂಗಳ, ಮೋಹಿತ್ ನಗರ, ಸೈಗಾನ್ಮ ರತ್ನಗಿರಿ, ಇಂಟರ್ ಸಿ.ಮಂಗಳ, ಹೈಬ್ರಿಡ್ ಕೋಕೋ ಎಫ್-೧, ಜಾಯಿಕಾಯಿ, ಕಸಿಗೇರು ವೆಂಗುರ್ಲಾ 04/07 ಉಳ್ಳಾಲ 03, ಭಾಸ್ಕರ, ಕಸಿ ಸೀಬೆ, ಗಮ್ ಲೆಸ್ ಹಾಗೂ ವಿಯೆಟ್ನಾಂ ಸೂಪರ್ ಹಲಸು, ರಾಂಬುಟಾನ್, ನುಗ್ಗೆ, ಪಪ್ಪಾಯ, ಮಲ್ಲಿಕಾ ಹಾಗೂ ಬಾದಾಮಿ, ಮಾವು, ಕಸಿ ಸಪೋಟಾ, ಜಾಂಬು ನೇರಳೆ, ದಿವಿಹಲಸು, ನಿಂಬೆ, ಬೇವು ಸೊಪ್ಪು, ಹಾಗೂ ರೋಬಸ್ಟ್ ಮತ್ತು ಚಂದ್ರಗಿರಿ ಕಾಫಿಗಿಡ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya
error: Content is protected !!