24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

ನಾನು ಬಿಜೆಪಿ ಸದಸ್ಯನಾದರೂ ಅವರೊಂದಿಗೆ ಆತ್ಮೀಯತೆ ಇದೆ. ಬಹಳ ವರ್ಷದ ಪರಿಚಯ ಅವರದ್ದು. ರಾಜ್ಯದ ಜನತೆಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನೀಡಿ ಜನರ ಪ್ರೀತಿ ವಿಶ್ವಾಸ ಗಳಿಸಿ, ವಿರೋಧ ಪಕ್ಷದವರನ್ನು ಸಮಾನವಾಗಿ ನೋಡಿ ಆಡಳಿತ ನಡೆಸಿದ್ದಲ್ಲಿ ಮುಂದೆಯೂ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ನೀಡುವುದರ ಮೂಲಕ ಶುಭಾಶಯ ಸಲ್ಲಿಸುತ್ತೇವೆ.

ಅವರು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ವೇಳೆ ಮತ್ತೊಮ್ಮೆ ಸಂಸ್ಥೆಗೆ ಭೇಟಿ ನೀಡುವಂತೆ ಮನವಿ ಮಾಡುತ್ತೇವೆ. ನಮ್ಮ ಸಮುದಾಯದ ಶಿಕ್ಷಣ ಸಂಸ್ಥೆಗೆ ಸಹಕಾರ ನೀಡುವರು ಎಂದು ಭಾವಿಸುತ್ತೇವೆ.

Related posts

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!