24.3 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

ನಾನು ಬಿಜೆಪಿ ಸದಸ್ಯನಾದರೂ ಅವರೊಂದಿಗೆ ಆತ್ಮೀಯತೆ ಇದೆ. ಬಹಳ ವರ್ಷದ ಪರಿಚಯ ಅವರದ್ದು. ರಾಜ್ಯದ ಜನತೆಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನೀಡಿ ಜನರ ಪ್ರೀತಿ ವಿಶ್ವಾಸ ಗಳಿಸಿ, ವಿರೋಧ ಪಕ್ಷದವರನ್ನು ಸಮಾನವಾಗಿ ನೋಡಿ ಆಡಳಿತ ನಡೆಸಿದ್ದಲ್ಲಿ ಮುಂದೆಯೂ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ನೀಡುವುದರ ಮೂಲಕ ಶುಭಾಶಯ ಸಲ್ಲಿಸುತ್ತೇವೆ.

ಅವರು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ವೇಳೆ ಮತ್ತೊಮ್ಮೆ ಸಂಸ್ಥೆಗೆ ಭೇಟಿ ನೀಡುವಂತೆ ಮನವಿ ಮಾಡುತ್ತೇವೆ. ನಮ್ಮ ಸಮುದಾಯದ ಶಿಕ್ಷಣ ಸಂಸ್ಥೆಗೆ ಸಹಕಾರ ನೀಡುವರು ಎಂದು ಭಾವಿಸುತ್ತೇವೆ.

Related posts

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya
error: Content is protected !!