July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆ ಜೂ. 4 ರಂದು ನಡೆಯಿತು. ಸಭೆಯಲ್ಲಿ ಒಟ್ಟು 10  ಅರ್ಜಿಗಳ  ವಿಲೇಗೆ  ಪರಿಶೀಲನೆ ನಡೆಸಲಾಯಿತು.  

ಈ ಸಂಧರ್ಭ ಶಾಸಕರು ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಿಸಿದರು.  ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಅಯ್ಯೂಬ್ ಬಿ. ಕೆ., ವಿನುತಾ ರಜತ್ ಗೌಡ ಉಜಿರೆ ಹಾಗೂ ಶ್ರೀಧರ್ ಕಳೆಂಜ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

ಲಂಚ ನೀಡಬೇಡಿ:
ಸಭೆಯಲ್ಲಿ ಅರ್ಜಿದಾರರ ಬಳಿ ಶಾಸಕ ಹರೀಶ್ ಪೂಂಜರು ಕಡತ ವಿಲೇಗೆ ಅಧಿಕಾರಿಗಳಿಗೆ ಮಧ್ಯವರ್ತಿಗಳಿಗೆ ಹಣ ನೀಡಿದ್ದೀರಾ ಎಂದು ಪ್ರತಿಯೊಬ್ಬ ಅರ್ಜಿದಾರರ ಬಳಿ ಕೇಳಿದರು. ಹಣ ಪಾವತಿಸಿದ್ದಲ್ಲಿ ಆ ಮೊತ್ತವನ್ನು ವಾಪಸು ತೆಗಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya
error: Content is protected !!