24.3 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

ಬೆಳ್ತಂಗಡಿ:  ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆ ಜೂ. 4 ರಂದು ನಡೆಯಿತು. ಸಭೆಯಲ್ಲಿ ಒಟ್ಟು 10  ಅರ್ಜಿಗಳ  ವಿಲೇಗೆ  ಪರಿಶೀಲನೆ ನಡೆಸಲಾಯಿತು.  

ಈ ಸಂಧರ್ಭ ಶಾಸಕರು ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಿಸಿದರು.  ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಅಯ್ಯೂಬ್ ಬಿ. ಕೆ., ವಿನುತಾ ರಜತ್ ಗೌಡ ಉಜಿರೆ ಹಾಗೂ ಶ್ರೀಧರ್ ಕಳೆಂಜ ಸಮಿತಿ ಕಾರ್ಯದರ್ಶಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

ಲಂಚ ನೀಡಬೇಡಿ:
ಸಭೆಯಲ್ಲಿ ಅರ್ಜಿದಾರರ ಬಳಿ ಶಾಸಕ ಹರೀಶ್ ಪೂಂಜರು ಕಡತ ವಿಲೇಗೆ ಅಧಿಕಾರಿಗಳಿಗೆ ಮಧ್ಯವರ್ತಿಗಳಿಗೆ ಹಣ ನೀಡಿದ್ದೀರಾ ಎಂದು ಪ್ರತಿಯೊಬ್ಬ ಅರ್ಜಿದಾರರ ಬಳಿ ಕೇಳಿದರು. ಹಣ ಪಾವತಿಸಿದ್ದಲ್ಲಿ ಆ ಮೊತ್ತವನ್ನು ವಾಪಸು ತೆಗಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya
error: Content is protected !!