24.2 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

ಇಂದಬೆಟ್ಟು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ. 5 ರಂದು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ತಾವು ಮನೆಯಿಂದ ಸಸಿಗಳನ್ನು ನೆಡುವುದರ ಮೂಲಕ ಸಂಭ್ರಮ ಪಟ್ಟರು. ಶಿಕ್ಷಕಿ ಮೇಘ ಇವರು ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ದೀಪ ,ಅತಿಥಿ ಶಿಕ್ಷಕಿ ಸುಜಾತ , ಗೌರವ ಶಿಕ್ಷಕರಾದ ಸಂಪ್ರತಾ ಮತ್ತು ಪಂಚಮಿ ಉಪಸ್ಥಿತರಿದ್ದರು.

Related posts

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಂದ ಮೊದಲ ದಿನವೇ 6 ಮೆಗಾ ಗ್ಯಾರಂಟಿ: ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್- ಯುವ ಜನರಿಗೆ ಉದ್ಯೋಗ ಗ್ಯಾರಂಟಿ- ಜೋಡೋ ಯುವ ಸಂಘ ರಚನೆ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!