September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದೊಂದಿಗೆ ಜೂ. 05ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗಿಡಗಳನ್ನು ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ.ನಾಯಕ್, ಪದವಿಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್. ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!