25.8 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

ಬೆಳ್ತಂಗಡಿ: ಸಮಾಜದ ಹಿರಿಯ ಮುಖಂಡರು ವಿಧಾನ ಪರಿಷತ್ತಿನ ಸದಸ್ಯ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವ ಸಲಹೆಗಾರರಾದ ಬಿ ಕೆ ಹರಿಪ್ರಸಾದ್ ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಉಪಾಧ್ಯಕ್ಷರಾದ

ದೀಪಕ್ ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ದಿನೇಶ್ ಅಮೀನ್ ಕುಂದಾಪುರ ಹಾಗೂ ಸುರೇಶ್ ಕೋಟ್ಯಾನ್ ಮೂಡಬಿದ್ರಿ , ಎಚ್ಎಸ್ ಮುರಳಿಧರ ಮುಂತಾದವರು ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿಯಾಗಿ ಕ್ಷೇತ್ರದ ಪರವಾಗಿ ಅಭಿನಂದನೆ ಸಲ್ಲಿಸಿದರು.

Related posts

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya
error: Content is protected !!