July 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಇದರ ಆಶ್ರಯದಲ್ಲಿ ಅಪ್ರತಿಮ ದೇಶ ಭಕ್ತ, ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ ಜೂ.6 ರಂದು ಮಧ್ಯಾಹ್ನ 12:00ಕ್ಕೆ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರ, ಕನ್ಯಾಡಿ ಧರ್ಮಸ್ಥಳದಲ್ಲಿ ನಡೆಯಲಿದೆ.

ಶ್ರೀ ರಾಮ ಕ್ಷೇತ್ರದ ಮಹಾಮ೦ಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ ಎಂದು ಕ್ರಾಂತಿವೀರ ಮಂಜ ಬೈದ್ಯ ಸಂಸ್ಕರಣಾ ಸಮಿತಿ ಅಧ್ಯಕ್ಷ ಸಂಪತ್ ಬಿ. ಸುವರ್ಣ ರವರು ತಿಳಿಸಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!