ಬೆಳ್ತಂಗಡಿ: ಭಾರತೀಯ ಸೇನೆಯ ಅಗ್ನಿವೀರ್ ಜಿಡಿ ಹುದ್ದೆಗೆ ನಾರಾವಿಯ ಶರತ್ ಆಯ್ಕೆಯಾಗಿದ್ದಾರೆ.
ಇವರು ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಹಟ್ಯಡ್ಕ ಮುಡಾಯಿಬಾಕ್ಯಾರು ನಿವಾಸಿ ಶ್ರೀಮತಿ ಶಶಿಕಲಾ ಮತ್ತು ಅಶೋಕ ದಂಪತಿಯ ಪುತ್ರ.
ಬೆಳ್ತಂಗಡಿ: ಭಾರತೀಯ ಸೇನೆಯ ಅಗ್ನಿವೀರ್ ಜಿಡಿ ಹುದ್ದೆಗೆ ನಾರಾವಿಯ ಶರತ್ ಆಯ್ಕೆಯಾಗಿದ್ದಾರೆ.
ಇವರು ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಹಟ್ಯಡ್ಕ ಮುಡಾಯಿಬಾಕ್ಯಾರು ನಿವಾಸಿ ಶ್ರೀಮತಿ ಶಶಿಕಲಾ ಮತ್ತು ಅಶೋಕ ದಂಪತಿಯ ಪುತ್ರ.
