22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರು ಶಿಕ್ಷಣ ಇಲಾಖೆಯಲ್ಲಿ ಸುಧೀರ್ಘ 32 ವರ್ಷಗಳ ಕಾಲ ಪ್ರಾಮಾಣಿಕವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಎಲ್ಲಾ ವಿದ್ಯಾರ್ಥಿಗಳ

ಹಾಗೂ ಪೋಷಕರ ಹಿರಿಯ ವಿದ್ಯಾರ್ಥಿಗಳ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿ ಶಿಕ್ಷಕ ವೃತ್ತಿಯಿಂದ ಮೇ 31 ರಂದು ನಿವೃತ್ತಿಗೊಂಡ ಇವರನ್ನು ತಾಲೂಕಿನ ಶಾಸಕ ಹರೀಶ್ ಪೂಂಜರವರು ನಿವೃತ್ತ ಶಿಕ್ಷಕರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು.

Related posts

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya
error: Content is protected !!