22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

ಬೆಳ್ತಂಗಡಿ: ಭಾರತ ಸರಕಾರದ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ರಂಜಿತ್ ಅವರು ಆಯ್ಕೆಯಾಗಿದ್ದಾರೆ.

ರಂಜಿತ್ ಅವರು ಲಾಯಿಲ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಉಪ್ಪಿನಂಗಡಿ ಶ್ರೀರಾಮ ಪ್ರೌಢ ಶಾಲೆ ರಾಮನಗರದಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದಾರೆ. ಬಳಿಕ ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪೂರೈಸಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಸೇನೆಗೆ ಸೇರುವ ಆಸಕ್ತಿ ಹೊಂದಿದ್ದ ರಂಜಿತ್ ಈಗ ಅಗ್ನಿವೀರ್‌ಗೆ ಆಯ್ಕೆಯಾಗಿದ್ದಾರೆ. ಇವರು ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಹಾಗೂ ಶ್ರೀಮತಿ ಪುಷ್ಪಾವತಿ ಅವರ ಪುತ್ರ.

Related posts

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya
error: Content is protected !!