July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೀಟು ಪ್ರದೇಶದಲ್ಲಿ ಹಲವು ಮರಗಳು ಸೇರಿದಂತೆ ವಿದ್ಯುತ್ ಕಂಬಗಳು ರಸ್ತೆಗೆ ವಾಲಿ ನಿಂತಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ವಿದ್ಯುತ್ ಸ್ಥಳಾಂತರಗೊಳಿಸಲಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳನ್ನು ಚರಂಡಿ ಪ್ರದೇಶದಲ್ಲಿ ಅಳವಡಿಸಲಾಗಿದೆ. ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ಹರಿಯುವ ವೇಳೆ ಕಂಬಗಳ ಬುಡ ಭಾಗದ ಮಣ್ಣು ಕೊಚ್ಚಿಕೊಂಡು ಹೋಗಿ ಇವು ರಸ್ತೆಗೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಕೆಲವೊಂದು ಕಂಬಗಳು ವಾಲಿ ನಿಂತಿವೆ. ಕಂಬಗಳ ಮೇಲ್ಭಾಗದಲ್ಲಿ ಹಲವಾರು ಮರಗಳಿದ್ದು ಇವು ಯಾವುದೇ ಕ್ಷಣದಲ್ಲಿ ಧರಾಶಾಯಿ ಆಗುವ ಸಂಭವ ಇದೆ.

Related posts

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!