July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದೊಂದಿಗೆ ಜೂ. 05ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗಿಡಗಳನ್ನು ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ.ನಾಯಕ್, ಪದವಿಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್. ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!