July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

ತೆಂಕಕಾರದೂರು: ನಮ ಮಾತೆರ್ಲ ಒಂಜೇ ಕಲಾತಂಡ ಅರುವ ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿತೇಶ್ ಬೇಕಲ್ ತೆಂಕಕಾರಂದೂರು ಇವರಿಗೆ ಅಳದಂಗಡಿಯ ಸತ್ಯದೇವತೆಯ ಸನ್ನಿಧಾನದಲ್ಲಿ ಜೂ.4ರಂದು ಆರ್ಥಿಕ ಸಹಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಗೌರವ ಅಧ್ಯಕ್ಷ ಅಳದಂಗಡಿಯ ಡಾ| ಎನ್.ಎಂ. ತುಳುಪುಳೆ, ದರ್ಶನ್ ಶೆಟ್ಟಿ ಅರುವ, ಕಿರಣ್ ಕುಮಾರ್, ಜ್ಯೋತಿಕಾ ಸ್ಟುಡೀಯೊ ಅಳದಂಗಡಿ, ಜನಾರ್ಧನ ಕೊಡಂಗೆ ಅರುವ, ಗಿರೀಶ್ ಕುಲಾಲ್ ನಾವರ, ರವಿ ಪೂಜಾರಿ ಕದಿರಾಜ ಸುಲ್ಕೇರಿಮೊಗ್ರು, ಬಾಲಕೃಷ್ಣ ಮೂಲ್ಯ ಸುಲ್ಕೇರಿ, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya
error: Content is protected !!