July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

ಬೆಳ್ತಂಗಡಿ: ಭಾರತೀಯ ಸೇನೆಯ ಅಗ್ನಿವೀರ್ ಜಿಡಿ ಹುದ್ದೆಗೆ ನಾರಾವಿಯ ಶರತ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಹಟ್ಯಡ್ಕ ಮುಡಾಯಿಬಾಕ್ಯಾರು ನಿವಾಸಿ ಶ್ರೀಮತಿ ಶಶಿಕಲಾ ಮತ್ತು ಅಶೋಕ ದಂಪತಿಯ ಪುತ್ರ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!