September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

ಗೇರುಕಟ್ಟೆ: ಇಲ್ಲಿಯ ನಾಳ ಗೋವಿಂದೂರು ಬಳಿ ವಿಎಂ ನರ್ಸರಿಯ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು.

ನರ್ಸರಿಯನ್ನು ಅಜಿತ್ ಪ್ರಸಾದ್ ರೈ ಪುತ್ತೂರು ಉದ್ಘಾಟಿಸಿ ಶುಭಹಾರೈಸಿದರು. ವಂದನೀಯ ಬರ್ನಾಡ್ ರೋಡ್ರಿಗಸ್ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಚಂದ್ರಶೇಖರ್ ತಾಳ್ತಾಜೆ ಪ್ರಗತಿಪರ ಕೃಷಿಕರು ಉಪ್ಪಿನಂಗಡಿ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಾಲ್, ಕಳಿಯ ಸಿಎ ಬ್ಯಾಂಕಿನ ಮ್ಯಾನೇಜರ್ ಕವಿತಾ, ತಣ್ಣೀರುಪಂಥ ಸಿಎ ಬ್ಯಾಂಕ್‌ ಅಧ್ಯಕ್ಷ ದಯಾನಂದ ಕಲ್ಲಾಪು, ತಣ್ಣೀರುಪಂತ ಸಿಎ ಬ್ಯಾಂಕ್ ಮ್ಯಾನೇಜ‌ರ್ ಸುರೇಂದ್ರ ಪ್ರಸಾದ್, ಎಡ್ವಾರ್ಡ್ ರೆಬೆಲೋ ತಾಕೋಡೆ ಪರಿಸರ ಪ್ರೇಮಿ,
ತೆಕ್ಕಾರು ಸಿ ಎ ಬ್ಯಾಂಕ್ ಅಬ್ದುಲ್ ರಝಾಕ್ ಬಿ , ತೆಕ್ಕಾರು ಸಿಎ ಬ್ಯಾಂಕ್ ಮ್ಯಾನೇಜ‌ರ್ ರಾಘವೇಂದ್ರ , ಉಜಿರೆ ಅನುಗ್ರಹ ಬ್ಯಾಂಕ್ ಅಧ್ಯಕ್ಷ ವಲೇರಿಯನ್ ರೋಡ್ರಿಗಸ್, ಉಪ್ಪಿನಂಗಡಿ ಕಥೋಲಿಕ್ ಬ್ಯಾಂಕ್ ಅಧ್ಯಕ್ಷ ಜೋಶ್ ಹಿಮಾಲಾಯ್ ,
ಶಶಿ ಪಡಾರ್ ವಿಟ್ಲ ಪ್ರಗತಿಪರ ಕೃಷಿಕ , ನಾಳ ಚರ್ಚಿನ ಉಪಾಧ್ಯಕ್ಷ ಅಲೆಕ್ಸ್ , ವಾಳೆಯ ಗುರಿಕಾರರಾದ ಲಿಗೋರಿ ಡಯಸ್ ಉಪಸ್ಥಿತರಿದ್ದರು.

ನರ್ಸರಿಯಲ್ಲಿ ಎಲ್ಲಾ ತರಹದ ಕಾಳುಮೆಣಸು & ಹಣ್ಣಿನ ಗಿಡಗಳು ಹಾಗೂ ರೋಗ ರಹಿತ, ಉತ್ತಮ ಗುಣಮಟ್ಟದ ಸಸ್ಯಗಳು ಲಭ್ಯವಿದೆ. ಡೆಲಿವರಿ ವ್ಯವಸ್ಥೆಯು ಇದೆ.

Related posts

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya
error: Content is protected !!