July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಬಳೆಂಜ, ಹಾಗೂ ಶಾಲೆಯ ಸಹಕಾರದೊಂದಿಗೆ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಳೆಂಜ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಅರಣ್ಯ ಇಲಾಖೆಯ ಹರಿಪ್ರಸಾದ್, ಮಂಜುನಾಥ, ಶಾಲಾ ಶಿಕ್ಷಕ ವೃಂದ ಹಾಗೂ ಊರ ಗಣ್ಯರು ಭಾಗವಹಿಸಿದ್ದರು. ಹರಿಪ್ರಸಾದ್ ರವರು ದಿನದ ಮಹತ್ವ ಹಾಗೂ ಆಚರಣೆಯ ಅಗತ್ಯವನ್ನು ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ ವಂದಿಸಿದರು.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
error: Content is protected !!