24.2 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೀಟು ಪ್ರದೇಶದಲ್ಲಿ ಹಲವು ಮರಗಳು ಸೇರಿದಂತೆ ವಿದ್ಯುತ್ ಕಂಬಗಳು ರಸ್ತೆಗೆ ವಾಲಿ ನಿಂತಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ವಿದ್ಯುತ್ ಸ್ಥಳಾಂತರಗೊಳಿಸಲಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳನ್ನು ಚರಂಡಿ ಪ್ರದೇಶದಲ್ಲಿ ಅಳವಡಿಸಲಾಗಿದೆ. ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ಹರಿಯುವ ವೇಳೆ ಕಂಬಗಳ ಬುಡ ಭಾಗದ ಮಣ್ಣು ಕೊಚ್ಚಿಕೊಂಡು ಹೋಗಿ ಇವು ರಸ್ತೆಗೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಕೆಲವೊಂದು ಕಂಬಗಳು ವಾಲಿ ನಿಂತಿವೆ. ಕಂಬಗಳ ಮೇಲ್ಭಾಗದಲ್ಲಿ ಹಲವಾರು ಮರಗಳಿದ್ದು ಇವು ಯಾವುದೇ ಕ್ಷಣದಲ್ಲಿ ಧರಾಶಾಯಿ ಆಗುವ ಸಂಭವ ಇದೆ.

Related posts

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!