July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಬಗ್ಗೆ ಮಾಹಿತಿ ನೀಡಿ ನಂತರ ಪ್ರಮುಖ ಸಹಾಯ ವಾಣಿ ಗಳಾದ 112, 181, 1930ಗಳ ಬಗ್ಗೆ & ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ದೌರ್ಜನ್ಯ ಕಾಯ್ದೆ, ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ವಿದ್ಯಾ ಸಂಸ್ಥೆಗಳು ಹಾಗೂ ಆನ್ ಲೈನ್ ನಲ್ಲಿ ಮಹಿಳೆಯರ ವಿರುದ್ಧ ನಡೆಯುವ ಕಿರುಕುಳ ಬಗ್ಗೆ ಸುಖಿತಾ ಎ ಶೆಟ್ಟಿ (ಅಕ್ಕ ಪಡೆ ಸಿಬ್ಬಂದಿ) ಜಾಗೃತಿ ಮೂಡಿಸಿರುತ್ತಾರೆ.

ಕಾಶಿಬಾಯಿ (ವೇಣೂರು ಪೊಲೀಸ್ ಠಾಣೆ) ಮತ್ತು ಅಕ್ಕ ಪಡೆ ಸಿಬ್ಬಂದಿ ಭವ್ಯ ಎನ್ ಆರ್ ಹಾಗೂ ಶಾಲಾ ಸಿಬ್ಬಂದಿಗಳು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಾಲಾ ಪ್ರಾಂಶುಪಾಲರು ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya
error: Content is protected !!