24.2 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಬಗ್ಗೆ ಮಾಹಿತಿ ನೀಡಿ ನಂತರ ಪ್ರಮುಖ ಸಹಾಯ ವಾಣಿ ಗಳಾದ 112, 181, 1930ಗಳ ಬಗ್ಗೆ & ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ದೌರ್ಜನ್ಯ ಕಾಯ್ದೆ, ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ವಿದ್ಯಾ ಸಂಸ್ಥೆಗಳು ಹಾಗೂ ಆನ್ ಲೈನ್ ನಲ್ಲಿ ಮಹಿಳೆಯರ ವಿರುದ್ಧ ನಡೆಯುವ ಕಿರುಕುಳ ಬಗ್ಗೆ ಸುಖಿತಾ ಎ ಶೆಟ್ಟಿ (ಅಕ್ಕ ಪಡೆ ಸಿಬ್ಬಂದಿ) ಜಾಗೃತಿ ಮೂಡಿಸಿರುತ್ತಾರೆ.

ಕಾಶಿಬಾಯಿ (ವೇಣೂರು ಪೊಲೀಸ್ ಠಾಣೆ) ಮತ್ತು ಅಕ್ಕ ಪಡೆ ಸಿಬ್ಬಂದಿ ಭವ್ಯ ಎನ್ ಆರ್ ಹಾಗೂ ಶಾಲಾ ಸಿಬ್ಬಂದಿಗಳು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಾಲಾ ಪ್ರಾಂಶುಪಾಲರು ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya
error: Content is protected !!