24.2 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥೆ ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಪ್ರಾರ್ಥನ.ಜೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರದ ಕುರಿತು ಮಾಹಿತಿ ನೀಡಿದರು. ಶಾಲಾ ಪರಿಸರದ ಕುರಿತು ವಿದ್ಯಾರ್ಥಿಗಳಿಂದ ಭಾಷಣ, ಗುಂಪು ಗಾಯನ, ರಸಪ್ರಶ್ನೆ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಕಲೆ ಸ್ಪರ್ಧೆ, ಕಿರು ಪ್ರಹಸನ, ಗಿಡ ನೆಡುವ ಚಟುವಟಿಕೆಗಳು ನಡೆಯಿತು.

ದಿನದ ವಿಶೇಷವಾಗಿ ಉಜಿರೆಯ ಯಶೋವನಕ್ಕೆ ವಿದ್ಯಾರ್ಥಿಗಳಿಂದ ಭೇಟಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಕ್ಷಣಿಕ ಸಂಯೋಜಕ ಶಿಕ್ಷಕಿ ಸುಮಾ ಶ್ರೀನಾಥ್ ವಹಿಸಿದ್ದರು. ವಿದ್ಯಾರ್ಥಿಗಳಾದ ಧೃತಿ ಹಾಗೂ ಅಭಿರಾಮ್ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!