24.2 C
ಪುತ್ತೂರು, ಬೆಳ್ತಂಗಡಿ
June 5, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಓಡಿಲ್ನಾಳ: ಓಡಿಲ್ನಾಳ ಸ. ಉ. ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5ರoದು ತಳಿರು ಇಕೋ ಕ್ಲಬ್ ವತಿಯಿಂದ ಆಚರಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಶಾಲಾ ಶಿಕ್ಷಕಿ ಶ್ರೀಮತಿ ನಯನ.ಟಿ ಪರಿಸರ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು.

ಮುಖ್ಯ ಶಿಕ್ಷಕಿ ಉಷಾ. ಪಿ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದ ನೀಡಿದರು ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ವೃಂದ ಮತ್ತಿತರರು ಉಪಸ್ಥಿತರಿದ್ದರು ಶಾಲಾ ವಿದ್ಯಾರ್ಥಿಗಳು ಹೂವಿನ ಗಿಡ ಹಾಗೂ ಹಣ್ಣಿನ ಗಿಡಗಳನ್ನು ತಂದು ಸಹಕರಿಸಿದರು.

Related posts

ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya
error: Content is protected !!