July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

ಬೆಳ್ತಂಗಡಿ: ಸಮಾಜದ ಹಿರಿಯ ಮುಖಂಡರು ವಿಧಾನ ಪರಿಷತ್ತಿನ ಸದಸ್ಯ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವ ಸಲಹೆಗಾರರಾದ ಬಿ ಕೆ ಹರಿಪ್ರಸಾದ್ ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಉಪಾಧ್ಯಕ್ಷರಾದ

ದೀಪಕ್ ಕೋಟ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ದಿನೇಶ್ ಅಮೀನ್ ಕುಂದಾಪುರ ಹಾಗೂ ಸುರೇಶ್ ಕೋಟ್ಯಾನ್ ಮೂಡಬಿದ್ರಿ , ಎಚ್ಎಸ್ ಮುರಳಿಧರ ಮುಂತಾದವರು ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿಯಾಗಿ ಕ್ಷೇತ್ರದ ಪರವಾಗಿ ಅಭಿನಂದನೆ ಸಲ್ಲಿಸಿದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!