July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

ತೆಂಕಕಾರದೂರು: ನಮ ಮಾತೆರ್ಲ ಒಂಜೇ ಕಲಾತಂಡ ಅರುವ ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿತೇಶ್ ಬೇಕಲ್ ತೆಂಕಕಾರಂದೂರು ಇವರಿಗೆ ಅಳದಂಗಡಿಯ ಸತ್ಯದೇವತೆಯ ಸನ್ನಿಧಾನದಲ್ಲಿ ಜೂ.4ರಂದು ಆರ್ಥಿಕ ಸಹಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಗೌರವ ಅಧ್ಯಕ್ಷ ಅಳದಂಗಡಿಯ ಡಾ| ಎನ್.ಎಂ. ತುಳುಪುಳೆ, ದರ್ಶನ್ ಶೆಟ್ಟಿ ಅರುವ, ಕಿರಣ್ ಕುಮಾರ್, ಜ್ಯೋತಿಕಾ ಸ್ಟುಡೀಯೊ ಅಳದಂಗಡಿ, ಜನಾರ್ಧನ ಕೊಡಂಗೆ ಅರುವ, ಗಿರೀಶ್ ಕುಲಾಲ್ ನಾವರ, ರವಿ ಪೂಜಾರಿ ಕದಿರಾಜ ಸುಲ್ಕೇರಿಮೊಗ್ರು, ಬಾಲಕೃಷ್ಣ ಮೂಲ್ಯ ಸುಲ್ಕೇರಿ, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!