September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

ತೆಂಕಕಾರದೂರು: ನಮ ಮಾತೆರ್ಲ ಒಂಜೇ ಕಲಾತಂಡ ಅರುವ ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿತೇಶ್ ಬೇಕಲ್ ತೆಂಕಕಾರಂದೂರು ಇವರಿಗೆ ಅಳದಂಗಡಿಯ ಸತ್ಯದೇವತೆಯ ಸನ್ನಿಧಾನದಲ್ಲಿ ಜೂ.4ರಂದು ಆರ್ಥಿಕ ಸಹಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಗೌರವ ಅಧ್ಯಕ್ಷ ಅಳದಂಗಡಿಯ ಡಾ| ಎನ್.ಎಂ. ತುಳುಪುಳೆ, ದರ್ಶನ್ ಶೆಟ್ಟಿ ಅರುವ, ಕಿರಣ್ ಕುಮಾರ್, ಜ್ಯೋತಿಕಾ ಸ್ಟುಡೀಯೊ ಅಳದಂಗಡಿ, ಜನಾರ್ಧನ ಕೊಡಂಗೆ ಅರುವ, ಗಿರೀಶ್ ಕುಲಾಲ್ ನಾವರ, ರವಿ ಪೂಜಾರಿ ಕದಿರಾಜ ಸುಲ್ಕೇರಿಮೊಗ್ರು, ಬಾಲಕೃಷ್ಣ ಮೂಲ್ಯ ಸುಲ್ಕೇರಿ, ರಮೇಶ್ ಸುವರ್ಣ ಅರುವ ಉಪಸ್ಥಿತರಿದ್ದರು.

Related posts

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ನ ವತಿಯಿಂದ ನಿತ್ಯೋಪಯೋಗಿ ಪರಿಕರ ವಸ್ತುಗಳ ಕೊಡುಗೆ

Suddi Udaya
error: Content is protected !!