July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

ಗೇರುಕಟ್ಟೆ: ಇಲ್ಲಿಯ ನಾಳ ಗೋವಿಂದೂರು ಬಳಿ ವಿಎಂ ನರ್ಸರಿಯ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು.

ನರ್ಸರಿಯನ್ನು ಅಜಿತ್ ಪ್ರಸಾದ್ ರೈ ಪುತ್ತೂರು ಉದ್ಘಾಟಿಸಿ ಶುಭಹಾರೈಸಿದರು. ವಂದನೀಯ ಬರ್ನಾಡ್ ರೋಡ್ರಿಗಸ್ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಚಂದ್ರಶೇಖರ್ ತಾಳ್ತಾಜೆ ಪ್ರಗತಿಪರ ಕೃಷಿಕರು ಉಪ್ಪಿನಂಗಡಿ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಾಲ್, ಕಳಿಯ ಸಿಎ ಬ್ಯಾಂಕಿನ ಮ್ಯಾನೇಜರ್ ಕವಿತಾ, ತಣ್ಣೀರುಪಂಥ ಸಿಎ ಬ್ಯಾಂಕ್‌ ಅಧ್ಯಕ್ಷ ದಯಾನಂದ ಕಲ್ಲಾಪು, ತಣ್ಣೀರುಪಂತ ಸಿಎ ಬ್ಯಾಂಕ್ ಮ್ಯಾನೇಜ‌ರ್ ಸುರೇಂದ್ರ ಪ್ರಸಾದ್, ಎಡ್ವಾರ್ಡ್ ರೆಬೆಲೋ ತಾಕೋಡೆ ಪರಿಸರ ಪ್ರೇಮಿ,
ತೆಕ್ಕಾರು ಸಿ ಎ ಬ್ಯಾಂಕ್ ಅಬ್ದುಲ್ ರಝಾಕ್ ಬಿ , ತೆಕ್ಕಾರು ಸಿಎ ಬ್ಯಾಂಕ್ ಮ್ಯಾನೇಜ‌ರ್ ರಾಘವೇಂದ್ರ , ಉಜಿರೆ ಅನುಗ್ರಹ ಬ್ಯಾಂಕ್ ಅಧ್ಯಕ್ಷ ವಲೇರಿಯನ್ ರೋಡ್ರಿಗಸ್, ಉಪ್ಪಿನಂಗಡಿ ಕಥೋಲಿಕ್ ಬ್ಯಾಂಕ್ ಅಧ್ಯಕ್ಷ ಜೋಶ್ ಹಿಮಾಲಾಯ್ ,
ಶಶಿ ಪಡಾರ್ ವಿಟ್ಲ ಪ್ರಗತಿಪರ ಕೃಷಿಕ , ನಾಳ ಚರ್ಚಿನ ಉಪಾಧ್ಯಕ್ಷ ಅಲೆಕ್ಸ್ , ವಾಳೆಯ ಗುರಿಕಾರರಾದ ಲಿಗೋರಿ ಡಯಸ್ ಉಪಸ್ಥಿತರಿದ್ದರು.

ನರ್ಸರಿಯಲ್ಲಿ ಎಲ್ಲಾ ತರಹದ ಕಾಳುಮೆಣಸು & ಹಣ್ಣಿನ ಗಿಡಗಳು ಹಾಗೂ ರೋಗ ರಹಿತ, ಉತ್ತಮ ಗುಣಮಟ್ಟದ ಸಸ್ಯಗಳು ಲಭ್ಯವಿದೆ. ಡೆಲಿವರಿ ವ್ಯವಸ್ಥೆಯು ಇದೆ.

Related posts

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!