22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಕೆಲವು ವರ್ಷಗಳಿಂದ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಶಾಸಕರ ಅನುದಾನದಿಂದ ಬೋರ್ ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ ತುಂಬಿದರು‌.

ಈ ವೇಳೆ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜ ಹಾಗೂ ಸಹಕಾರ ನೀಡಿದ ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಕಾಂತ್ ನಿಡ್ದಾಜೆ ರವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya
error: Content is protected !!