July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಬಗ್ಗೆ ಮಾಹಿತಿ ನೀಡಿ ನಂತರ ಪ್ರಮುಖ ಸಹಾಯ ವಾಣಿ ಗಳಾದ 112, 181, 1930ಗಳ ಬಗ್ಗೆ & ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ದೌರ್ಜನ್ಯ ಕಾಯ್ದೆ, ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ವಿದ್ಯಾ ಸಂಸ್ಥೆಗಳು ಹಾಗೂ ಆನ್ ಲೈನ್ ನಲ್ಲಿ ಮಹಿಳೆಯರ ವಿರುದ್ಧ ನಡೆಯುವ ಕಿರುಕುಳ ಬಗ್ಗೆ ಸುಖಿತಾ ಎ ಶೆಟ್ಟಿ (ಅಕ್ಕ ಪಡೆ ಸಿಬ್ಬಂದಿ) ಜಾಗೃತಿ ಮೂಡಿಸಿರುತ್ತಾರೆ.

ಕಾಶಿಬಾಯಿ (ವೇಣೂರು ಪೊಲೀಸ್ ಠಾಣೆ) ಮತ್ತು ಅಕ್ಕ ಪಡೆ ಸಿಬ್ಬಂದಿ ಭವ್ಯ ಎನ್ ಆರ್ ಹಾಗೂ ಶಾಲಾ ಸಿಬ್ಬಂದಿಗಳು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಾಲಾ ಪ್ರಾಂಶುಪಾಲರು ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಧರ್ಮ ಸ್ಥಳ ಎಸ್‌ಡಿಎಂ ಆಂ.ಮಾ. ಶಾಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya
error: Content is protected !!