July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ಉಜಿರೆ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಶಾಲೆಯ ಅವರಣಕ್ಕೆ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ ಉಜಿರೆ ಇವರು ಸುಮಾರು ಮೂರುವರೆ ಲಕ್ಷ ವೆಚ್ಚದಲ್ಲಿ ಇಂಟರ್ಲಾಕ್ ವ್ಯವಸ್ಥೆಯನ್ನು ಉಚಿತವಾಗಿ ಅಳವಡಿಸಿ ಶಾಲಾ ಪೋಷಕರ ಹಾಗೂ ವಿದ್ಯಾಭಿಮಾನಿಗಳ ಪ್ರೀತಿಗೆ ಪಾತ್ರರಾದರು. ಶಾಲಾ ಆರಂಭೋತ್ಸವದ ಶುಭವಸರದಲ್ಲಿ ಶಾಲೆಯಲ್ಲಿ ಇವರ ಕೊಡುಗೆಗೆ ಕಿರು ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಎಸ್. ಡಿ. ಎಂ. ಸಿ. ಅಧ್ಯಕ್ಷ ಜನಾರ್ಧನ ನಾಯ್ಕ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ, ಸಹ ಶಿಕ್ಷಕಿ ಶ್ರೀಮತಿ ಸುಜಾತ, ಸಂಧ್ಯಾ ಜೈನ್, ಪೋಷಕರು, ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಜರಿದ್ದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!