23.7 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿನಿಧನವರದಿ

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

ಉರುವಾಲು : ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ದಿನಕರ ಪೂಜಾರಿ ಕಡ್ತಿಲ (87 ವ) ಜೂ.6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ಕಮಲ, ಯೋಗೀಶ್ ಕರ್ತಿಲ ಹಾಗೂ ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಇಂದು (ಜೂನ್ 6) ಮಧ್ಯಾಹ್ನ 12 ಘಂಟೆಗೆ ಮೊಗ್ರು ಗ್ರಾಮದ ಕಡ್ತಿಲ ಮೃತರ ಸ್ವಗೃಹದಲ್ಲಿ ಅಂತಿಮ ಸಂಸ್ಕಾರ ನಡೆಯಲಿದ್ದು ಸಾವ೯ಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Related posts

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಕಾಡ್ಗಿಚ್ಚು, ಹುಲಿ ಗಣತಿ ಹಿನ್ನೆಲೆ ಪ್ರವಾಸಿಗರ ಸಂಚಾರಕ್ಕೆ ವಿಧಿಸಿದ್ದ ನಿಷೇಧ ತೆರವು: ಜೂ.1 ರಿಂದ ಪ್ರವಾಸಿಗರಿಗೆ ಚಾರಣ, ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್‌‌ ವತಿಯಿಂದ ಕರಂಬಾರು ಸ. ಹಿ. ಪ್ರಾ. ಶಾಲೆಯಲ್ಲಿ ‘ಶಾಲೆಡೊಂಜಿ ದಿನ’

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya
error: Content is protected !!