September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

ಇಂದಬೆಟ್ಟು : ಬಂಗಾಡಿ, ಪಿಚಲರ್, ಎರ್ಮಲ, ಕೊಡಂಗೆ ಇತರ ಪ್ರದೇಶದ ಏರ್ಟೆಲ್ ಗ್ರಾಹಕರಿಗೆ ಇಂದಬೆಟ್ಟುವಿನಲ್ಲಿರುವ ಏರ್ಟೆಲ್ ಟವರ್ ಇಂಟರ್ನೆಟ್ ಸಂಪರ್ಕವು ಒಂದು ವಾರದಿಂದ ಕಡಿತಗೊಂಡು ಗ್ರಾಹಕರು ಆನ್ಲೈನ್ ಪೇ. ಹಾಗೂ ಇತರ ಆನ್ಲೈನ್ ಸೇವೆಗಳಿಗೆ ಸಮರ್ಪಕ ಇಂಟರ್ನೆಟ್ ಇಲ್ಲದ ಕಾರಣ ಏರ್ಟೆಲ್ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಪಟ್ಟ ಇಲಾಖೆಯವರು ಏರ್ಟೆಲ್ ನೆಟ್ವರ್ಕ್ ನ್ನು ಸರಿಪಡಿಸಿಕೊಡುವಂತೆ ತಿಳಿಸಿದ್ದಾರೆ. ಇಲ್ಲದೆ ಇದ್ದಲ್ಲಿ ಎಲ್ಲಾ ಏರ್ಟೆಲ್ ಗ್ರಾಹಕರು ಇತರ ಲಭ್ಯ ಇರುವ ನೆಟ್ವರ್ಕ್ ಗೆ ಸಿಮ್ ನ್ನು ಪರಿವರ್ತಿಸುವುದಾಗಿ ಆಗ್ರಹಿಸಿದ್ದಾರೆ.

Related posts

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ವಾಲಿಬಾಲ್ ಕ್ರೀಡಾಕೂಟ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya
error: Content is protected !!