23.7 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

ಇಂದಬೆಟ್ಟು : ಬಂಗಾಡಿ, ಪಿಚಲರ್, ಎರ್ಮಲ, ಕೊಡಂಗೆ ಇತರ ಪ್ರದೇಶದ ಏರ್ಟೆಲ್ ಗ್ರಾಹಕರಿಗೆ ಇಂದಬೆಟ್ಟುವಿನಲ್ಲಿರುವ ಏರ್ಟೆಲ್ ಟವರ್ ಇಂಟರ್ನೆಟ್ ಸಂಪರ್ಕವು ಒಂದು ವಾರದಿಂದ ಕಡಿತಗೊಂಡು ಗ್ರಾಹಕರು ಆನ್ಲೈನ್ ಪೇ. ಹಾಗೂ ಇತರ ಆನ್ಲೈನ್ ಸೇವೆಗಳಿಗೆ ಸಮರ್ಪಕ ಇಂಟರ್ನೆಟ್ ಇಲ್ಲದ ಕಾರಣ ಏರ್ಟೆಲ್ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಪಟ್ಟ ಇಲಾಖೆಯವರು ಏರ್ಟೆಲ್ ನೆಟ್ವರ್ಕ್ ನ್ನು ಸರಿಪಡಿಸಿಕೊಡುವಂತೆ ತಿಳಿಸಿದ್ದಾರೆ. ಇಲ್ಲದೆ ಇದ್ದಲ್ಲಿ ಎಲ್ಲಾ ಏರ್ಟೆಲ್ ಗ್ರಾಹಕರು ಇತರ ಲಭ್ಯ ಇರುವ ನೆಟ್ವರ್ಕ್ ಗೆ ಸಿಮ್ ನ್ನು ಪರಿವರ್ತಿಸುವುದಾಗಿ ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya
error: Content is protected !!