22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

ಇಂದಬೆಟ್ಟು : ಬಂಗಾಡಿ, ಪಿಚಲರ್, ಎರ್ಮಲ, ಕೊಡಂಗೆ ಇತರ ಪ್ರದೇಶದ ಏರ್ಟೆಲ್ ಗ್ರಾಹಕರಿಗೆ ಇಂದಬೆಟ್ಟುವಿನಲ್ಲಿರುವ ಏರ್ಟೆಲ್ ಟವರ್ ಇಂಟರ್ನೆಟ್ ಸಂಪರ್ಕವು ಒಂದು ವಾರದಿಂದ ಕಡಿತಗೊಂಡು ಗ್ರಾಹಕರು ಆನ್ಲೈನ್ ಪೇ. ಹಾಗೂ ಇತರ ಆನ್ಲೈನ್ ಸೇವೆಗಳಿಗೆ ಸಮರ್ಪಕ ಇಂಟರ್ನೆಟ್ ಇಲ್ಲದ ಕಾರಣ ಏರ್ಟೆಲ್ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಪಟ್ಟ ಇಲಾಖೆಯವರು ಏರ್ಟೆಲ್ ನೆಟ್ವರ್ಕ್ ನ್ನು ಸರಿಪಡಿಸಿಕೊಡುವಂತೆ ತಿಳಿಸಿದ್ದಾರೆ. ಇಲ್ಲದೆ ಇದ್ದಲ್ಲಿ ಎಲ್ಲಾ ಏರ್ಟೆಲ್ ಗ್ರಾಹಕರು ಇತರ ಲಭ್ಯ ಇರುವ ನೆಟ್ವರ್ಕ್ ಗೆ ಸಿಮ್ ನ್ನು ಪರಿವರ್ತಿಸುವುದಾಗಿ ಆಗ್ರಹಿಸಿದ್ದಾರೆ.

Related posts

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!