July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವೇಣೂರು: ಸರಕಾರಿ ಪ್ರೌಢ ಶಾಲೆ ವೇಣೂರುನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳುಪುಳೆ, ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ, ಮಕ್ಕಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya
error: Content is protected !!