July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

ಬೆಳ್ತಂಗಡಿ: ಎಸ್ ಪಿ ಬಿ ಫಾನ್ಸ್ ಅಸೋಸಿಯೇಷನ್ ಮಂಗಳೂರು ಉಡುಪಿ ಇದರ ವತಿಯಿಂದ ಗಾನ ಗಂಧರ್ವ ಸಂಗೀತ ಲೋಕದ ಮಾಂತ್ರಿಕ ಎಸ್.ಪಿ ಬಾಲ ಸುಬ್ರಹ್ಮಣ್ಯಂ ಅವರ 80 ನೇ ಜನ್ಮ ದಿನೋತ್ಸವದ ಅಂಗವಾಗಿ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆದ ಏಕದಿನ ಸಂಗೀತೋತ್ಸವದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನಿವಾಸಿ ವಿಜಯಲಕ್ಷ್ಮಿ ಎನ್ ಶೆಟ್ಟಿ ಅವರು ಭಾಗವಹಿಸಿ ವಿಶೇಷ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಬೆಳಗ್ಗಿನಿಂದ ಸಂಜೆಯವರೆಗೆ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಹಾಡಿರುವ ಗಾನಗಳ ಗಾಯನ ಸ್ಪರ್ಧೆ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ, ಉತ್ತಮ ಗಾಯಕರಾಗಿ ಮೂಡಿಬರುತ್ತಿರುವ ವಿಜಯಲಕ್ಷ್ಮಿಎನ್ ಶೆಟ್ಟಿ ಯವರು ಸುಮಧುರ ಗಾಯನ ನಡೆಸಿಕೊಡುವ ಮೂಲಕ ಮೆಚ್ಚುಗೆಗೆ ಪಾತ್ರರಾದರು.

Related posts

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya
error: Content is protected !!