September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಬೆಳ್ತಂಗಡಿ : ನ್ಯಾಯಲಯದ CC No.595/2017,CR NO 297/2014 ಕಲಂ- 406.420.r/w34 IPC ACT ವಂಚನೆ ಪ್ರಕರಣದ ಆರೋಪಿ ಯಶವಂತ.ಎಸ್.ಕೆ(50) ಎಂಬಾತ ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ, ವೃತ್ತ ನಿರೀಕ್ಷಕ ರವಿ.ಬಿ.ಎಸ್ , ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ಮತ್ತು ಸಿಕಂದರ್ ಪಾಷಾ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಮಾಲತೇಶ್ ಹಾಗು ಚೌಡಪ್ಪ ತಂಡ ಸುಳ್ಯ ತಾಲೂಕಿನ ಮರ್ಕಂಜ ಎಂಬಲ್ಲಿ ಜೂ.4 ರಂದು ಸಂಜೆ ಬಂಧಿಸಿ ಬೆಳ್ತಂಗಡಿ ನ್ಯಾಯಲಯಕ್ಕೆ ಜೂ.5 ರಂದು ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈತನ ವಿರುದ್ಧ ಕಾರ್ಕಳ, ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿದೆ.

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!