September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಮುಂಡೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿ ಸಂಸ್ಥೆ ವತಿಯಿಂದ ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಳಿಯ ವ್ಯವಸ್ಥಾಪಕ ಲೋಹಿತ್ ಹಾಗೂ ಸುಧೀರ್ ಸುವರ್ಣ ಉಪಸ್ಥಿತರಿದ್ದರು. ಅದೇ ರೀತಿ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಕೇಶವ ಮೂಲ್ಯ, ಶಾಲಾ ಮುಖ್ಯ ಶಿಕ್ಷಕ ಕಲ್ಲೇಶ್ ಕೆಬಿ ಹಾಗೂ ಅತಿಥಿ ಶಿಕ್ಷಕ ದಿನೇಶ್ ಉಪಸ್ಥಿತರಿದ್ದು ಸಹಕರಿಸಿದರು.

Related posts

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಆ.27: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!