September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪರಿಸರ ದಿನಾಚರಣೆಯನ್ನು ವಿಜ್ಞಾನ ಹಾಗೂ ಗಣಿತ ಸಂಘಗಳಿಂದ ನೆರವೇರಿಸಲಾಯಿತು.

ಮುಖ್ಯ ಅತಿಥಿಯಾಗಿ ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿಯಾದ ರಾಘವೇಂದ್ರ ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ವಿದ್ಯಾರ್ಥಿಯು ಅಮ್ಮನ ಹೆಸರಿನಲ್ಲಿ ಒಂದು ಗಿಡವನ್ನು ನೆಡಬೇಕೆಂಬುದನ್ನು ತಿಳಿಸಿದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ಜಸಿಂತ ಉಪಸ್ಥಿತರಿದ್ದರು.

ಶಿಕ್ಷಕ ಶಿಕ್ಷಕಿಯರಾದ ನಯನ, ಪ್ರಮೀಳಾ ಎನ್, ವಾಗ್ದೇವಿ, ಸದಾನಂದ, ಸಮತಾ ಇವರ ನೇತೃತ್ವದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಿರೂಪಣೆಯನ್ನು ಆದ್ಯ ಜೈನ್ , ಸ್ವಾಗತವನ್ನು ಶ್ರೀವಿನಿತ್, ಧನ್ಯವಾದವನ್ನು ತ್ರಿಶಾಲಿ ನೆರವೇರಿಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

Related posts

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!