September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

ಬೆಳ್ತಂಗಡಿ: ಎಸ್ ಪಿ ಬಿ ಫಾನ್ಸ್ ಅಸೋಸಿಯೇಷನ್ ಮಂಗಳೂರು ಉಡುಪಿ ಇದರ ವತಿಯಿಂದ ಗಾನ ಗಂಧರ್ವ ಸಂಗೀತ ಲೋಕದ ಮಾಂತ್ರಿಕ ಎಸ್.ಪಿ ಬಾಲ ಸುಬ್ರಹ್ಮಣ್ಯಂ ಅವರ 80 ನೇ ಜನ್ಮ ದಿನೋತ್ಸವದ ಅಂಗವಾಗಿ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆದ ಏಕದಿನ ಸಂಗೀತೋತ್ಸವದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನಿವಾಸಿ ವಿಜಯಲಕ್ಷ್ಮಿ ಎನ್ ಶೆಟ್ಟಿ ಅವರು ಭಾಗವಹಿಸಿ ವಿಶೇಷ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಬೆಳಗ್ಗಿನಿಂದ ಸಂಜೆಯವರೆಗೆ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಹಾಡಿರುವ ಗಾನಗಳ ಗಾಯನ ಸ್ಪರ್ಧೆ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ, ಉತ್ತಮ ಗಾಯಕರಾಗಿ ಮೂಡಿಬರುತ್ತಿರುವ ವಿಜಯಲಕ್ಷ್ಮಿಎನ್ ಶೆಟ್ಟಿ ಯವರು ಸುಮಧುರ ಗಾಯನ ನಡೆಸಿಕೊಡುವ ಮೂಲಕ ಮೆಚ್ಚುಗೆಗೆ ಪಾತ್ರರಾದರು.

Related posts

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya
error: Content is protected !!