23.7 C
ಪುತ್ತೂರು, ಬೆಳ್ತಂಗಡಿ
June 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತಿಲ: ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಉಪ್ಪಿನಂಗಡಿಯ ಮದರ್ ಗೋಲ್ಡ್ ಮಾಲಕ ಮಹಮ್ಮದ್ ಸಿರಾಜುದ್ದೀನ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪರಿಸರ ಸಂರಕ್ಷಣೆ ಒಬ್ಬರ ಕೆಲಸವಲ್ಲ ಅದು ಎಲ್ಲರ ಕೆಲಸ ಮತ್ತು ನಿತ್ಯವೂ ಮಾಡುವ ಕರ್ತ್ಯವಾಗಬೇಕು. ಆಗ ಪರಿಸರ ಸಂರಕ್ಷಣೆ ಖಂಡಿತಾ ಆಗುತ್ತದೆ ಎಂದರು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ವಹಿಸಿ ಮಾತನಾಡಿ ಭೂಮಿ ನಮ್ಮನ್ನು ಸಲವುಹ ತಾಯಿ ಅದು ನಿತ್ಯ ಸೌಂದರ್ಯದಿAದ ಕೂಡಿರಬೇಕು. ಭೂಮಿಯ ಸೌಂದರ್ಯವೆAದರೆ ಹಸಿರು ಮತ್ತು ಜೀವವೈವಿದ್ಯತೆ. ಅದಕ್ಕಾಗಿ ನಾವು ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಭೂಮಿಯನ್ನು ರಕ್ಷಿಸುವ ಕೆಲಸಮಾಡಬೇಕೆಂದರು.

ಶಿಕ್ಷಕರಾದ ಸೆವ್ರಿನ್ ಮಾರ್ಟಿಸ್ ಸ್ವಾಗತಿಸಿದರು. ಇಕೋ ಕ್ಲಬ್ ನೋಡಲ್ ಶಿಕ್ಷಕ ಮಹೇಂದ್ರ ಪೂಜಾರಿ ಇಕೋ ಕ್ಲಬ್ ಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಗೀತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥರವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಶಾಲಾ ವಠಾರದಲ್ಲಿ ವಿವಿಧ ಗಿಡಗಳನ್ನು ನೆಟ್ಟರು. ಪ್ರದೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ತುಳಸಿ, ಹರ್ಷಿತ ಸಹಕರಿಸಿದರು.

Related posts

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya
error: Content is protected !!