September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತಿಲ: ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಉಪ್ಪಿನಂಗಡಿಯ ಮದರ್ ಗೋಲ್ಡ್ ಮಾಲಕ ಮಹಮ್ಮದ್ ಸಿರಾಜುದ್ದೀನ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪರಿಸರ ಸಂರಕ್ಷಣೆ ಒಬ್ಬರ ಕೆಲಸವಲ್ಲ ಅದು ಎಲ್ಲರ ಕೆಲಸ ಮತ್ತು ನಿತ್ಯವೂ ಮಾಡುವ ಕರ್ತ್ಯವಾಗಬೇಕು. ಆಗ ಪರಿಸರ ಸಂರಕ್ಷಣೆ ಖಂಡಿತಾ ಆಗುತ್ತದೆ ಎಂದರು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ವಹಿಸಿ ಮಾತನಾಡಿ ಭೂಮಿ ನಮ್ಮನ್ನು ಸಲವುಹ ತಾಯಿ ಅದು ನಿತ್ಯ ಸೌಂದರ್ಯದಿAದ ಕೂಡಿರಬೇಕು. ಭೂಮಿಯ ಸೌಂದರ್ಯವೆAದರೆ ಹಸಿರು ಮತ್ತು ಜೀವವೈವಿದ್ಯತೆ. ಅದಕ್ಕಾಗಿ ನಾವು ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಭೂಮಿಯನ್ನು ರಕ್ಷಿಸುವ ಕೆಲಸಮಾಡಬೇಕೆಂದರು.

ಶಿಕ್ಷಕರಾದ ಸೆವ್ರಿನ್ ಮಾರ್ಟಿಸ್ ಸ್ವಾಗತಿಸಿದರು. ಇಕೋ ಕ್ಲಬ್ ನೋಡಲ್ ಶಿಕ್ಷಕ ಮಹೇಂದ್ರ ಪೂಜಾರಿ ಇಕೋ ಕ್ಲಬ್ ಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಗೀತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥರವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಶಾಲಾ ವಠಾರದಲ್ಲಿ ವಿವಿಧ ಗಿಡಗಳನ್ನು ನೆಟ್ಟರು. ಪ್ರದೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ತುಳಸಿ, ಹರ್ಷಿತ ಸಹಕರಿಸಿದರು.

Related posts

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya
error: Content is protected !!