September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

ಇಂದಬೆಟ್ಟು : ಬಂಗಾಡಿ, ಪಿಚಲರ್, ಎರ್ಮಲ, ಕೊಡಂಗೆ ಇತರ ಪ್ರದೇಶದ ಏರ್ಟೆಲ್ ಗ್ರಾಹಕರಿಗೆ ಇಂದಬೆಟ್ಟುವಿನಲ್ಲಿರುವ ಏರ್ಟೆಲ್ ಟವರ್ ಇಂಟರ್ನೆಟ್ ಸಂಪರ್ಕವು ಒಂದು ವಾರದಿಂದ ಕಡಿತಗೊಂಡು ಗ್ರಾಹಕರು ಆನ್ಲೈನ್ ಪೇ. ಹಾಗೂ ಇತರ ಆನ್ಲೈನ್ ಸೇವೆಗಳಿಗೆ ಸಮರ್ಪಕ ಇಂಟರ್ನೆಟ್ ಇಲ್ಲದ ಕಾರಣ ಏರ್ಟೆಲ್ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಪಟ್ಟ ಇಲಾಖೆಯವರು ಏರ್ಟೆಲ್ ನೆಟ್ವರ್ಕ್ ನ್ನು ಸರಿಪಡಿಸಿಕೊಡುವಂತೆ ತಿಳಿಸಿದ್ದಾರೆ. ಇಲ್ಲದೆ ಇದ್ದಲ್ಲಿ ಎಲ್ಲಾ ಏರ್ಟೆಲ್ ಗ್ರಾಹಕರು ಇತರ ಲಭ್ಯ ಇರುವ ನೆಟ್ವರ್ಕ್ ಗೆ ಸಿಮ್ ನ್ನು ಪರಿವರ್ತಿಸುವುದಾಗಿ ಆಗ್ರಹಿಸಿದ್ದಾರೆ.

Related posts

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya
error: Content is protected !!