22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

ಇಂದಬೆಟ್ಟು : ಬಂಗಾಡಿ, ಪಿಚಲರ್, ಎರ್ಮಲ, ಕೊಡಂಗೆ ಇತರ ಪ್ರದೇಶದ ಏರ್ಟೆಲ್ ಗ್ರಾಹಕರಿಗೆ ಇಂದಬೆಟ್ಟುವಿನಲ್ಲಿರುವ ಏರ್ಟೆಲ್ ಟವರ್ ಇಂಟರ್ನೆಟ್ ಸಂಪರ್ಕವು ಒಂದು ವಾರದಿಂದ ಕಡಿತಗೊಂಡು ಗ್ರಾಹಕರು ಆನ್ಲೈನ್ ಪೇ. ಹಾಗೂ ಇತರ ಆನ್ಲೈನ್ ಸೇವೆಗಳಿಗೆ ಸಮರ್ಪಕ ಇಂಟರ್ನೆಟ್ ಇಲ್ಲದ ಕಾರಣ ಏರ್ಟೆಲ್ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಪಟ್ಟ ಇಲಾಖೆಯವರು ಏರ್ಟೆಲ್ ನೆಟ್ವರ್ಕ್ ನ್ನು ಸರಿಪಡಿಸಿಕೊಡುವಂತೆ ತಿಳಿಸಿದ್ದಾರೆ. ಇಲ್ಲದೆ ಇದ್ದಲ್ಲಿ ಎಲ್ಲಾ ಏರ್ಟೆಲ್ ಗ್ರಾಹಕರು ಇತರ ಲಭ್ಯ ಇರುವ ನೆಟ್ವರ್ಕ್ ಗೆ ಸಿಮ್ ನ್ನು ಪರಿವರ್ತಿಸುವುದಾಗಿ ಆಗ್ರಹಿಸಿದ್ದಾರೆ.

Related posts

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya
error: Content is protected !!