23.7 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

ಇಂದಬೆಟ್ಟು : ಬಂಗಾಡಿ, ಪಿಚಲರ್, ಎರ್ಮಲ, ಕೊಡಂಗೆ ಇತರ ಪ್ರದೇಶದ ಏರ್ಟೆಲ್ ಗ್ರಾಹಕರಿಗೆ ಇಂದಬೆಟ್ಟುವಿನಲ್ಲಿರುವ ಏರ್ಟೆಲ್ ಟವರ್ ಇಂಟರ್ನೆಟ್ ಸಂಪರ್ಕವು ಒಂದು ವಾರದಿಂದ ಕಡಿತಗೊಂಡು ಗ್ರಾಹಕರು ಆನ್ಲೈನ್ ಪೇ. ಹಾಗೂ ಇತರ ಆನ್ಲೈನ್ ಸೇವೆಗಳಿಗೆ ಸಮರ್ಪಕ ಇಂಟರ್ನೆಟ್ ಇಲ್ಲದ ಕಾರಣ ಏರ್ಟೆಲ್ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೂಡಲೇ ಇದಕ್ಕೆ ಸಂಬಂಧಪಟ್ಟ ಇಲಾಖೆಯವರು ಏರ್ಟೆಲ್ ನೆಟ್ವರ್ಕ್ ನ್ನು ಸರಿಪಡಿಸಿಕೊಡುವಂತೆ ತಿಳಿಸಿದ್ದಾರೆ. ಇಲ್ಲದೆ ಇದ್ದಲ್ಲಿ ಎಲ್ಲಾ ಏರ್ಟೆಲ್ ಗ್ರಾಹಕರು ಇತರ ಲಭ್ಯ ಇರುವ ನೆಟ್ವರ್ಕ್ ಗೆ ಸಿಮ್ ನ್ನು ಪರಿವರ್ತಿಸುವುದಾಗಿ ಆಗ್ರಹಿಸಿದ್ದಾರೆ.

Related posts

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!