September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

ಬೆಳ್ತಂಗಡಿ: ನಾಡಿನ ಶ್ರೇಷ್ಠ ಸ್ವರ್ಣೋಧ್ಯಮ ಮಳಿಗೆಯಲ್ಲಿ ಮುಳಿಯ ಗ್ರಾಹಕರಿಗೆ ಪ್ರಾಮಾಣಿಕ ಸೇವೆ ನೀಡುವ ಮೂಲಕ ಮನೆಮಾತಾದ ಸಂಸ್ಥೆಯಾಗಿದೆ.

ಪ್ರತಿ ವರ್ಷವೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಗೌರವಿಸುತ್ತಿದ್ದು ಈ ಬಾರಿಯು ಶೈಕ್ಷಣಿಕ ಸಾಧಕರನ್ನು ಗೌರವಿಸಿದೆ.

ಈ ಸಂದರ್ಭದಲ್ಲಿ ಮುಳಿಯ ಸಂಸ ಸಂಸ್ಥೆಯ ಮುಖ್ಯಸ್ಥರಾದ ಕೃಷ್ಣ ನಾರಾಯಣ ಮುಳಿಯ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಕಾಮಿಡಿ ಕಿಲಾಡಿ ಖ್ಯಾತಿಯ ನಟ ಅನೀಶ್ ಅಮೀನ್, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ವ್ಯವಸ್ಥಾಪಕ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya
error: Content is protected !!