July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪರಿಸರ ದಿನಾಚರಣೆಯನ್ನು ವಿಜ್ಞಾನ ಹಾಗೂ ಗಣಿತ ಸಂಘಗಳಿಂದ ನೆರವೇರಿಸಲಾಯಿತು.

ಮುಖ್ಯ ಅತಿಥಿಯಾಗಿ ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿಯಾದ ರಾಘವೇಂದ್ರ ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ವಿದ್ಯಾರ್ಥಿಯು ಅಮ್ಮನ ಹೆಸರಿನಲ್ಲಿ ಒಂದು ಗಿಡವನ್ನು ನೆಡಬೇಕೆಂಬುದನ್ನು ತಿಳಿಸಿದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ಜಸಿಂತ ಉಪಸ್ಥಿತರಿದ್ದರು.

ಶಿಕ್ಷಕ ಶಿಕ್ಷಕಿಯರಾದ ನಯನ, ಪ್ರಮೀಳಾ ಎನ್, ವಾಗ್ದೇವಿ, ಸದಾನಂದ, ಸಮತಾ ಇವರ ನೇತೃತ್ವದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಿರೂಪಣೆಯನ್ನು ಆದ್ಯ ಜೈನ್ , ಸ್ವಾಗತವನ್ನು ಶ್ರೀವಿನಿತ್, ಧನ್ಯವಾದವನ್ನು ತ್ರಿಶಾಲಿ ನೆರವೇರಿಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!